ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm