ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm