ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.
ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm