ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm