ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm