ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am