ಬ್ರೇಕಿಂಗ್ ನ್ಯೂಸ್
15-05-21 01:18 pm Mangaluru Correspondent ಕ್ರೈಂ
ಉಳ್ಳಾಲ, ಮೇ 15: ಸಾಮಾಜಿಕ ಜಾಲತಾಣದಲ್ಲಿ ಹಿಂದು ದೇವತೆಗಳನ್ನು ನಿಂದಿಸಿ ಆಡಿಯೋ ಒಂದನ್ನು ಹರಿಯ ಬಿಟ್ಟಿದ್ದ ಚೆಂಬುಗುಡ್ಡೆ ನಿವಾಸಿ, ಸ್ವಾಲಿಝ್ ಇಕ್ಬಾಲನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಈ ಹಿಂದೆ ಸ್ವಾಲಿಝ್ ಕಿಚನ್ ಸೆಂಟರ್ ಎಂಬ ಮಳಿಗೆ ನಡೆಸುತ್ತಿದ್ದ. ಇಕ್ಬಾಲ್ ಸ್ಕೀಮ್ ಗಳನ್ನು ಆರಂಭಿಸಿ ಆಕರ್ಷಕ ಬಹುಮಾನಗಳ ಆಮಿಷ ತೋರಿಸಿ ಅನೇಕ ಗ್ರಾಹಕರಿಗೆ ಉಂಡೆನಾಮ ಹಾಕಿದ್ದನೆನ್ನಲಾಗಿದೆ.
ಕೆಲ ತಿಂಗಳ ಹಿಂದೆ ಹಿಂದು ದೇವತೆಗಳನ್ನು ತುಚ್ಚವಾಗಿ ನಿಂದಿಸಿದ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಇಕ್ಬಾಲ್ ಹರಿಯಬಿಟ್ಟಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಇಕ್ಬಾಲ್ ಬಂಧನಕ್ಕಾಗಿ ಶೋಧ ಕಾರ್ಯದಲ್ಲಿದ್ದರು. ಇಂದು ಬೆಳಗ್ಗೆ ಚೆಂಬುಗುಡ್ಡೆಯ ಮನೆಯಲ್ಲಿದ್ದ ಇಕ್ಬಾಲ್ ನನ್ನು ಉಳ್ಳಾಲ ಪಿಐ ಸಂದೀಪ್ ಅವರ ನೇತೃತ್ವದ ತಂಡ ವಶಕ್ಕೆ ಪಡೆದಿದೆ.
Ullal police arrested a man in connection for allegedly making a derogatory comment on a Hindu deity on social media. The arrested accused is Swaliz Iqbal (25) of Smart City residential complex in Thokottu.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm