ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm