ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm