ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm