ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm