ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am