ಬ್ರೇಕಿಂಗ್ ನ್ಯೂಸ್
21-05-21 10:50 pm Mangaluru Correspondent ಕ್ರೈಂ
ಮಂಗಳೂರು, ಮೇ 21: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನನ್ನು ಪಾಂಡೇಶ್ವರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ ಡಿಸೆಂಬರ್ನಲ್ಲಿ ನಗರದ ಹೊಟೇಲ್ಗೆ ಯುವತಿಯನ್ನು ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಅದಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ತನ್ನ ಅಪಾರ್ಟ್ಮೆಂಟ್ನಲ್ಲೂ ದೈಹಿಕ ಸಂಪರ್ಕ ನಡೆಸಿ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ನಂತರ ಮದುವೆಯಾಗದೆ ವಂಚಿಸಿದ್ದಾನೆ ಎಂದು ಯುವತಿಯು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Mangalore Pandeshwar woman Police arrest Man for duping Women on Pretext of Marriage. The arrested has been identified as Arun Raj Kapikad (39).
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm