ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am