ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm