ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm