ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm