ಬ್ರೇಕಿಂಗ್ ನ್ಯೂಸ್
24-05-21 10:23 am Mangalore Correspondent ಕ್ರೈಂ
Photo credits : Representative Image
ಸುಳ್ಯ, ಮೇ 24 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಮಾಜಿ ಜಿ.ಪಂ. ಸದಸ್ಯರೋರ್ವರ ಸಹಿತ 10 ಮಂದಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಎಲಿಮಲೆ ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ಆದಿತ್ಯವಾರ ಆರೋಪಿಗಳು ಜೂಜಾಟ ನಿರತರಾಗಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಸುಳ್ಯ ಎಸ್ ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು ವಾಹನ ಸಹಿತ 10 ಜನರನ್ನ ಬಂದಿಸಿದ್ದು ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಮಾಜಿ ಜಿಪಂ ಸದಸ್ಯ, ಬಿಜೆಪಿ ಮುಖಂಡ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು.

ಆರೋಪಿಗಳ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಮತ್ತು ಅಕ್ರಮವಾಗಿ ಕೂಟ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಕೇಸು ದಾಖಲಾಗಿದೆ.
ಸ್ಥಳದಲ್ಲಿದ್ದ ಒಂದು ಕಾರು ಹಾಗು ಒಂದು ಜೀಪನ್ನ ಹೊರತುಪಡಿಸಿ 12 ಬೈಕ್ ಗಳನ್ನು ಲಾರಿಯಲ್ಲಿ ತುಂಬಿಸಿ ಪೊಲೀಸರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Sullia Police raid on Ilegal Gambling in which ten persons including BJP leader and Gram Panchayath Member have been arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm