ಬ್ರೇಕಿಂಗ್ ನ್ಯೂಸ್
24-05-21 10:23 am Mangalore Correspondent ಕ್ರೈಂ
Photo credits : Representative Image
ಸುಳ್ಯ, ಮೇ 24 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಮಾಜಿ ಜಿ.ಪಂ. ಸದಸ್ಯರೋರ್ವರ ಸಹಿತ 10 ಮಂದಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಎಲಿಮಲೆ ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ಆದಿತ್ಯವಾರ ಆರೋಪಿಗಳು ಜೂಜಾಟ ನಿರತರಾಗಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಸುಳ್ಯ ಎಸ್ ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು ವಾಹನ ಸಹಿತ 10 ಜನರನ್ನ ಬಂದಿಸಿದ್ದು ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಮಾಜಿ ಜಿಪಂ ಸದಸ್ಯ, ಬಿಜೆಪಿ ಮುಖಂಡ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು.

ಆರೋಪಿಗಳ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಮತ್ತು ಅಕ್ರಮವಾಗಿ ಕೂಟ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಕೇಸು ದಾಖಲಾಗಿದೆ.
ಸ್ಥಳದಲ್ಲಿದ್ದ ಒಂದು ಕಾರು ಹಾಗು ಒಂದು ಜೀಪನ್ನ ಹೊರತುಪಡಿಸಿ 12 ಬೈಕ್ ಗಳನ್ನು ಲಾರಿಯಲ್ಲಿ ತುಂಬಿಸಿ ಪೊಲೀಸರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Sullia Police raid on Ilegal Gambling in which ten persons including BJP leader and Gram Panchayath Member have been arrested.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm