ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm