ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm