ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am