ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am