ಬ್ರೇಕಿಂಗ್ ನ್ಯೂಸ್
26-05-21 01:15 pm Headline Karnataka News Network ಕ್ರೈಂ
ಪಾಟ್ನಾ, ಮೇ 26 : ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ.
ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಕ್ಷಣವೇ ಆಕೆಯನ್ನ ಚಿಕಿತ್ಸೆಗೋಸ್ಕರ ಸದರ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಈಗಾಗಲೇ ಆರು ಜನರ ಬಂಧನ ಮಾಡಿದ್ದು, ಅವರನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಂತ್ರಸ್ತೆಯ ಮನೆಯಲ್ಲಿ ವಿವಾಹ ಸಮಾರಂಭವಿತ್ತು. ಇದೇ ಕಾರ್ಯದಲ್ಲಿ ಎಲ್ಲರೂ ಮಗ್ನರಾಗಿದ್ದರು. ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು.
ಬೆಳಗ್ಗೆ ಮನೆಯ ಸೊಸೆ ಶೌಚಾಲಯಕ್ಕಾಗಿ ಹೊರಗಡೆ ಹೋಗಿದ್ದಾಳೆ. ಇದೇ ವೇಳೆ ಕಾರ್ಮಿಕರು ಆಕೆಯನ್ನ ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾರೆ. ಜತೆಗೆ ಆಕೆಯ ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman was Gang-raped and later has been hanged to the electric police Naked in Bihar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm