ಬ್ರೇಕಿಂಗ್ ನ್ಯೂಸ್
26-05-21 01:15 pm Headline Karnataka News Network ಕ್ರೈಂ
ಪಾಟ್ನಾ, ಮೇ 26 : ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ.
ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಕ್ಷಣವೇ ಆಕೆಯನ್ನ ಚಿಕಿತ್ಸೆಗೋಸ್ಕರ ಸದರ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಈಗಾಗಲೇ ಆರು ಜನರ ಬಂಧನ ಮಾಡಿದ್ದು, ಅವರನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಂತ್ರಸ್ತೆಯ ಮನೆಯಲ್ಲಿ ವಿವಾಹ ಸಮಾರಂಭವಿತ್ತು. ಇದೇ ಕಾರ್ಯದಲ್ಲಿ ಎಲ್ಲರೂ ಮಗ್ನರಾಗಿದ್ದರು. ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು.
ಬೆಳಗ್ಗೆ ಮನೆಯ ಸೊಸೆ ಶೌಚಾಲಯಕ್ಕಾಗಿ ಹೊರಗಡೆ ಹೋಗಿದ್ದಾಳೆ. ಇದೇ ವೇಳೆ ಕಾರ್ಮಿಕರು ಆಕೆಯನ್ನ ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾರೆ. ಜತೆಗೆ ಆಕೆಯ ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman was Gang-raped and later has been hanged to the electric police Naked in Bihar.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm