ಬ್ರೇಕಿಂಗ್ ನ್ಯೂಸ್
26-05-21 01:15 pm Headline Karnataka News Network ಕ್ರೈಂ
ಪಾಟ್ನಾ, ಮೇ 26 : ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ.
ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಕ್ಷಣವೇ ಆಕೆಯನ್ನ ಚಿಕಿತ್ಸೆಗೋಸ್ಕರ ಸದರ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಈಗಾಗಲೇ ಆರು ಜನರ ಬಂಧನ ಮಾಡಿದ್ದು, ಅವರನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಂತ್ರಸ್ತೆಯ ಮನೆಯಲ್ಲಿ ವಿವಾಹ ಸಮಾರಂಭವಿತ್ತು. ಇದೇ ಕಾರ್ಯದಲ್ಲಿ ಎಲ್ಲರೂ ಮಗ್ನರಾಗಿದ್ದರು. ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು.
ಬೆಳಗ್ಗೆ ಮನೆಯ ಸೊಸೆ ಶೌಚಾಲಯಕ್ಕಾಗಿ ಹೊರಗಡೆ ಹೋಗಿದ್ದಾಳೆ. ಇದೇ ವೇಳೆ ಕಾರ್ಮಿಕರು ಆಕೆಯನ್ನ ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾರೆ. ಜತೆಗೆ ಆಕೆಯ ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman was Gang-raped and later has been hanged to the electric police Naked in Bihar.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm