ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.
ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm