ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.
ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm