ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm