ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm