ಬ್ರೇಕಿಂಗ್ ನ್ಯೂಸ್
27-05-21 10:49 pm Mangaluru Correspondent ಕ್ರೈಂ
ಮಂಗಳೂರು, ಮೇ 27: ನಗರದ ಹೊರವಲಯದ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿನ ವಾರಿಧಿ ಎಂಬ ಲಾಡ್ಜ್ ನಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಹತ್ತು ಮಂದಿಯನ್ನು ಬಂಧಿಸಿದ್ದಾರೆ.



ಲಾಡ್ಜ್ ನ 105 ಸಂಖ್ಯೆಯ ಕೊಠಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಅದೃಷ್ಟದ ಮೇಲೆ ಇಸ್ಪೀಟ್ ಆಟ ಆಡುತ್ತಿದ್ದರು. ಬಂಟ್ವಾಳ ತಾಲೂಕಿನ ಉಳಿಪದವು ನಿವಾಸಿ ಶ್ರೀಕಾಂತ್ ಶೆಟ್ಟಿ ಎಂಬವರಿಗೆ ಸೇರಿದ ಲಾಡ್ಜ್ ಇದಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದು ಮಂಗಳೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದರು.
ಶ್ರೀಕಾಂತ್ ಶೆಟ್ಟಿ, ಅರುಣ ಬೆಳ್ಚಡ, ರೋಹಿತ್ ಪೂಜಾರಿ, ಚಂದ್ರಶೇಖರ, ಜಯಂತ ಗಾಣಿಗ, ರಾಹುಲ್, ಶರತ್, ನವೀನ್, ಪ್ರೀತಮ್, ಶೈಲೇಶ್ ಬಂಧಿತರಾಗಿದ್ದು ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರಿಂದ 9500 ನಗದು ಹಣ, ಎರಡು ಬೈಕ್, ಒಂದು ಆಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ.
Mangalore City Police Swooped Down on an illegal Gambling den in Adyar and arrest 10 persons involved.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm