ಬ್ರೇಕಿಂಗ್ ನ್ಯೂಸ್
27-05-21 10:49 pm Mangaluru Correspondent ಕ್ರೈಂ
ಮಂಗಳೂರು, ಮೇ 27: ನಗರದ ಹೊರವಲಯದ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿನ ವಾರಿಧಿ ಎಂಬ ಲಾಡ್ಜ್ ನಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಹತ್ತು ಮಂದಿಯನ್ನು ಬಂಧಿಸಿದ್ದಾರೆ.



ಲಾಡ್ಜ್ ನ 105 ಸಂಖ್ಯೆಯ ಕೊಠಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಅದೃಷ್ಟದ ಮೇಲೆ ಇಸ್ಪೀಟ್ ಆಟ ಆಡುತ್ತಿದ್ದರು. ಬಂಟ್ವಾಳ ತಾಲೂಕಿನ ಉಳಿಪದವು ನಿವಾಸಿ ಶ್ರೀಕಾಂತ್ ಶೆಟ್ಟಿ ಎಂಬವರಿಗೆ ಸೇರಿದ ಲಾಡ್ಜ್ ಇದಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದು ಮಂಗಳೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದರು.
ಶ್ರೀಕಾಂತ್ ಶೆಟ್ಟಿ, ಅರುಣ ಬೆಳ್ಚಡ, ರೋಹಿತ್ ಪೂಜಾರಿ, ಚಂದ್ರಶೇಖರ, ಜಯಂತ ಗಾಣಿಗ, ರಾಹುಲ್, ಶರತ್, ನವೀನ್, ಪ್ರೀತಮ್, ಶೈಲೇಶ್ ಬಂಧಿತರಾಗಿದ್ದು ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರಿಂದ 9500 ನಗದು ಹಣ, ಎರಡು ಬೈಕ್, ಒಂದು ಆಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ.
Mangalore City Police Swooped Down on an illegal Gambling den in Adyar and arrest 10 persons involved.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm