ಬ್ರೇಕಿಂಗ್ ನ್ಯೂಸ್
27-05-21 10:49 pm Mangaluru Correspondent ಕ್ರೈಂ
ಮಂಗಳೂರು, ಮೇ 27: ನಗರದ ಹೊರವಲಯದ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿನ ವಾರಿಧಿ ಎಂಬ ಲಾಡ್ಜ್ ನಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಹತ್ತು ಮಂದಿಯನ್ನು ಬಂಧಿಸಿದ್ದಾರೆ.
ಲಾಡ್ಜ್ ನ 105 ಸಂಖ್ಯೆಯ ಕೊಠಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಅದೃಷ್ಟದ ಮೇಲೆ ಇಸ್ಪೀಟ್ ಆಟ ಆಡುತ್ತಿದ್ದರು. ಬಂಟ್ವಾಳ ತಾಲೂಕಿನ ಉಳಿಪದವು ನಿವಾಸಿ ಶ್ರೀಕಾಂತ್ ಶೆಟ್ಟಿ ಎಂಬವರಿಗೆ ಸೇರಿದ ಲಾಡ್ಜ್ ಇದಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದು ಮಂಗಳೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದರು.
ಶ್ರೀಕಾಂತ್ ಶೆಟ್ಟಿ, ಅರುಣ ಬೆಳ್ಚಡ, ರೋಹಿತ್ ಪೂಜಾರಿ, ಚಂದ್ರಶೇಖರ, ಜಯಂತ ಗಾಣಿಗ, ರಾಹುಲ್, ಶರತ್, ನವೀನ್, ಪ್ರೀತಮ್, ಶೈಲೇಶ್ ಬಂಧಿತರಾಗಿದ್ದು ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರಿಂದ 9500 ನಗದು ಹಣ, ಎರಡು ಬೈಕ್, ಒಂದು ಆಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ.
Mangalore City Police Swooped Down on an illegal Gambling den in Adyar and arrest 10 persons involved.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm