ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am