ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm