ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm