ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm