ಬ್ರೇಕಿಂಗ್ ನ್ಯೂಸ್
29-08-20 10:59 am Udupi Reporter ಕ್ರೈಂ
ಉಡುಪಿ, ಆಗಸ್ಟ್ 29: ಫೇಸ್ ಬುಕ್ ಅನ್ನೋ ಮಾಯಾಜಾಲದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಯುವತಿಯ ಮಾತು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಕೇವಲ ಮೂರು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯ ಮಾತನ್ನು ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 3.53 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರಿ ನಿವಾಸಿ ಡೇವಿಡ್ ಪೌಲ್ ಕುಮಾರ್(53) ಹಣ ಕಳೆದುಕೊಂಡವರು. ಫೇಸ್ಬುಕ್ನಲ್ಲಿ ಆಗಸ್ಟ್ 24ರಂದು ಜೋನ್ ಶರ್ರಿ ಮಾರ್ಕ್ಸ್ವೆಲ್ ಎಂಬಾಕೆಯ ಪರಿಚಯವಾಗಿತ್ತು.
ಫೇಸ್ ಬುಕ್ ನಲ್ಲಿ ಪರಿಚಯವಾದ ಜೊನ್ ಶೆರ್ರಿ, ಡೇವಿಡ್ ಹುಟ್ಟುಹಬ್ಬಕ್ಕೆ ಬೆಲೆಬಾಳುವ ಗಿಫ್ಟ್ ಪಾರ್ಸೆಲ್ ಕಳುಹಿಸುವುದಾಗಿ ಹೇಳಿದ್ದಳು. ಅದರಂತೆ ದೆಹಲಿ ಏರ್ಪೋರ್ಟಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ವಿದೇಶದಿಂದ ಪಾರ್ಸೆಲ್ ಬಂದಿದೆ ಎಂದು ಡೇವಿಡ್ ಗೆ ತಿಳಿಸಿದ್ದರು.
ಆದರೆ, ಪಾರ್ಸೆಲ್ ಕಳುಹಿಸಬೇಕಾದರೆ 3.53 ಲಕ್ಷ ರೂಪಾಯಿ ಹಣ ಶುಲ್ಕ ಪಾವತಿಸಬೇಕು. ಈ ಕೂಡಲೇ ಹಣ ವರ್ಗಾಯಿಸುವಂತೆ ಹೇಳಿದ್ದಾರೆ. ಮಹಿಳೆಯ ಮಾತು ನಂಬಿದ ಡೇವಿಡ್ ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಪಾರ್ಸೆಲ್ ಮಾತ್ರ ಕೈ ಸೇರಲಿಲ್ಲ. ಸೈಬರ್ ವಂಚನೆ ಬಗ್ಗೆ ಈಗ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm