ಬ್ರೇಕಿಂಗ್ ನ್ಯೂಸ್
29-08-20 10:59 am Udupi Reporter ಕ್ರೈಂ
ಉಡುಪಿ, ಆಗಸ್ಟ್ 29: ಫೇಸ್ ಬುಕ್ ಅನ್ನೋ ಮಾಯಾಜಾಲದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಯುವತಿಯ ಮಾತು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಕೇವಲ ಮೂರು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯ ಮಾತನ್ನು ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 3.53 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರಿ ನಿವಾಸಿ ಡೇವಿಡ್ ಪೌಲ್ ಕುಮಾರ್(53) ಹಣ ಕಳೆದುಕೊಂಡವರು. ಫೇಸ್ಬುಕ್ನಲ್ಲಿ ಆಗಸ್ಟ್ 24ರಂದು ಜೋನ್ ಶರ್ರಿ ಮಾರ್ಕ್ಸ್ವೆಲ್ ಎಂಬಾಕೆಯ ಪರಿಚಯವಾಗಿತ್ತು.
ಫೇಸ್ ಬುಕ್ ನಲ್ಲಿ ಪರಿಚಯವಾದ ಜೊನ್ ಶೆರ್ರಿ, ಡೇವಿಡ್ ಹುಟ್ಟುಹಬ್ಬಕ್ಕೆ ಬೆಲೆಬಾಳುವ ಗಿಫ್ಟ್ ಪಾರ್ಸೆಲ್ ಕಳುಹಿಸುವುದಾಗಿ ಹೇಳಿದ್ದಳು. ಅದರಂತೆ ದೆಹಲಿ ಏರ್ಪೋರ್ಟಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ವಿದೇಶದಿಂದ ಪಾರ್ಸೆಲ್ ಬಂದಿದೆ ಎಂದು ಡೇವಿಡ್ ಗೆ ತಿಳಿಸಿದ್ದರು.
ಆದರೆ, ಪಾರ್ಸೆಲ್ ಕಳುಹಿಸಬೇಕಾದರೆ 3.53 ಲಕ್ಷ ರೂಪಾಯಿ ಹಣ ಶುಲ್ಕ ಪಾವತಿಸಬೇಕು. ಈ ಕೂಡಲೇ ಹಣ ವರ್ಗಾಯಿಸುವಂತೆ ಹೇಳಿದ್ದಾರೆ. ಮಹಿಳೆಯ ಮಾತು ನಂಬಿದ ಡೇವಿಡ್ ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಪಾರ್ಸೆಲ್ ಮಾತ್ರ ಕೈ ಸೇರಲಿಲ್ಲ. ಸೈಬರ್ ವಂಚನೆ ಬಗ್ಗೆ ಈಗ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm