ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm