ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am