ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm