ಬ್ರೇಕಿಂಗ್ ನ್ಯೂಸ್
01-08-20 06:49 am Udupi Reporter ಕ್ರೈಂ
ಉಡುಪಿ, ಆ 1: ನಾಲ್ಕು ವರ್ಷಗಳ ಹಿಂದೆ ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್ಆರ್ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.
2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ.
ಈ ಹಿಂದೆ ಜೂನ್'ನಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಉದ್ದೇಶದಿಂದಾಗಿ ಷರತ್ತು ಬದ್ಧ 15 ದಿನಗಳ ತಾತ್ಕಾಲಿಕ ಜಾಮೀನು ಮಂಜೂರುಗೊಳಿಸಿತ್ತು.
ಈ ಪ್ರಕರಣದ ಮುಖ್ಯ ಮತ್ತು ಮೊದಲ ಆರೋಪಿ ಮೃತ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಎರಡನೇ ಆರೋಪಿ ಮತ್ತು ಮೃತನ ಮಗ ನವನೀತ್ ಶೆಟ್ಟಿ ಇನ್ನೂ ಜೈಲಿನಲ್ಲಿದ್ದಾರೆ. ಉಡುಪಿ ಮತ್ತು ದುಬೈನಲ್ಲಿ ಉದ್ಯಮಗಳನ್ನು ಹೊಂದಿದ್ದ ಭಾಸ್ಕರ ಶೆಟ್ಟಿ ಅವರನ್ನು ಜು.28, 2016 ರಂದು ಹತ್ಯೆ ಮಾಡಲಾಗಿತ್ತು. ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರನ್ನು ಹತ್ಯೆ ಮಾಡಿ ಅನಂತರ ಶವವನ್ನು ಬೆಳ್ಮಣ್ಗೆ ಕೊಂಡೊಯ್ಯಲಾಗಿತ್ತು. ವೃತ್ತಿಯಲ್ಲಿ ಜ್ಯೋತಿಷಿಯೂ ಆಗಿರುವ ಆರೋಪಿ ನಿರಂಜನ್ ಭಟ್, ಮೃತ ಭಾಸ್ಕರ ಶೆಟ್ಟಿಯ ಶವವನ್ನು ಹೋಮ ಆಚರಣೆಗಳಿಗೆ ಬಳಸುವ ಹೋಮ ಕುಂಡದಲ್ಲಿ ಹಾಕಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm