ಬ್ರೇಕಿಂಗ್ ನ್ಯೂಸ್
01-08-20 06:49 am Udupi Reporter ಕ್ರೈಂ
ಉಡುಪಿ, ಆ 1: ನಾಲ್ಕು ವರ್ಷಗಳ ಹಿಂದೆ ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್ಆರ್ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.
2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ.
ಈ ಹಿಂದೆ ಜೂನ್'ನಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಉದ್ದೇಶದಿಂದಾಗಿ ಷರತ್ತು ಬದ್ಧ 15 ದಿನಗಳ ತಾತ್ಕಾಲಿಕ ಜಾಮೀನು ಮಂಜೂರುಗೊಳಿಸಿತ್ತು.
ಈ ಪ್ರಕರಣದ ಮುಖ್ಯ ಮತ್ತು ಮೊದಲ ಆರೋಪಿ ಮೃತ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಎರಡನೇ ಆರೋಪಿ ಮತ್ತು ಮೃತನ ಮಗ ನವನೀತ್ ಶೆಟ್ಟಿ ಇನ್ನೂ ಜೈಲಿನಲ್ಲಿದ್ದಾರೆ. ಉಡುಪಿ ಮತ್ತು ದುಬೈನಲ್ಲಿ ಉದ್ಯಮಗಳನ್ನು ಹೊಂದಿದ್ದ ಭಾಸ್ಕರ ಶೆಟ್ಟಿ ಅವರನ್ನು ಜು.28, 2016 ರಂದು ಹತ್ಯೆ ಮಾಡಲಾಗಿತ್ತು. ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರನ್ನು ಹತ್ಯೆ ಮಾಡಿ ಅನಂತರ ಶವವನ್ನು ಬೆಳ್ಮಣ್ಗೆ ಕೊಂಡೊಯ್ಯಲಾಗಿತ್ತು. ವೃತ್ತಿಯಲ್ಲಿ ಜ್ಯೋತಿಷಿಯೂ ಆಗಿರುವ ಆರೋಪಿ ನಿರಂಜನ್ ಭಟ್, ಮೃತ ಭಾಸ್ಕರ ಶೆಟ್ಟಿಯ ಶವವನ್ನು ಹೋಮ ಆಚರಣೆಗಳಿಗೆ ಬಳಸುವ ಹೋಮ ಕುಂಡದಲ್ಲಿ ಹಾಕಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm