ಬ್ರೇಕಿಂಗ್ ನ್ಯೂಸ್
01-08-20 06:49 am Udupi Reporter ಕ್ರೈಂ
ಉಡುಪಿ, ಆ 1: ನಾಲ್ಕು ವರ್ಷಗಳ ಹಿಂದೆ ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್ಆರ್ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.
2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ.
ಈ ಹಿಂದೆ ಜೂನ್'ನಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಉದ್ದೇಶದಿಂದಾಗಿ ಷರತ್ತು ಬದ್ಧ 15 ದಿನಗಳ ತಾತ್ಕಾಲಿಕ ಜಾಮೀನು ಮಂಜೂರುಗೊಳಿಸಿತ್ತು.
ಈ ಪ್ರಕರಣದ ಮುಖ್ಯ ಮತ್ತು ಮೊದಲ ಆರೋಪಿ ಮೃತ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಎರಡನೇ ಆರೋಪಿ ಮತ್ತು ಮೃತನ ಮಗ ನವನೀತ್ ಶೆಟ್ಟಿ ಇನ್ನೂ ಜೈಲಿನಲ್ಲಿದ್ದಾರೆ. ಉಡುಪಿ ಮತ್ತು ದುಬೈನಲ್ಲಿ ಉದ್ಯಮಗಳನ್ನು ಹೊಂದಿದ್ದ ಭಾಸ್ಕರ ಶೆಟ್ಟಿ ಅವರನ್ನು ಜು.28, 2016 ರಂದು ಹತ್ಯೆ ಮಾಡಲಾಗಿತ್ತು. ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರನ್ನು ಹತ್ಯೆ ಮಾಡಿ ಅನಂತರ ಶವವನ್ನು ಬೆಳ್ಮಣ್ಗೆ ಕೊಂಡೊಯ್ಯಲಾಗಿತ್ತು. ವೃತ್ತಿಯಲ್ಲಿ ಜ್ಯೋತಿಷಿಯೂ ಆಗಿರುವ ಆರೋಪಿ ನಿರಂಜನ್ ಭಟ್, ಮೃತ ಭಾಸ್ಕರ ಶೆಟ್ಟಿಯ ಶವವನ್ನು ಹೋಮ ಆಚರಣೆಗಳಿಗೆ ಬಳಸುವ ಹೋಮ ಕುಂಡದಲ್ಲಿ ಹಾಕಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm