ಬ್ರೇಕಿಂಗ್ ನ್ಯೂಸ್
03-06-21 01:41 pm Headline Karnataka News Network ಕ್ರೈಂ
Photo credits : News18
ಕೋಟಾ, ಜೂ.3: ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹವನ್ನು ರಸ್ತೆಯಲ್ಲಿ ಸುಮಾರು 70-80 ಮೀಟರ್ ಎಳೆದುಕೊಂಡು ಹೋದ ಪೈಶಾಚಿಕ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಿಂದ ವರದಿಯಾಗಿದೆ. ಮಹಿಳೆಯ ಜತೆಗಿದ್ದ ಹಸುಗೂಸು ಕೂಡಾ ತಂದೆಯ ಕ್ರೌರ್ಯದಿಂದ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಆರೋಪಿಯನ್ನು ಸುನೀಲ್ ವಾಲ್ಮೀಕಿ (40) ಅಲಿಯಾಸ್ ಪಿಂಟೂ ಎಂದು ಗುರುತಿಸಲಾಗಿದೆ. ಆರೋಪಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಡಿವೈಎಸ್ಪಿ ಹೇಳಿಕೆ ನೀಡಿದ್ದಾರೆ. ಆದರೆ ಶರಣಾಗಲು ಠಾಣೆಯತ್ತ ಹೋಗುತ್ತಿದ್ದ ಆರೋಪಿ ಪಲಾಯನ ಮಾಡಿದ್ದಾನೆ ಎಂದು ಠಾಣಾಧಿಕಾರಿ ಹಂಸರಾಜ್ ಮೀನಾ ಸ್ಪಷ್ಟಪಡಿಸಿದ್ದಾರೆ.
ಪತ್ನಿ ಸೀಮಾಳನ್ನು ಮಂಗಳವಾರ ಮಧ್ಯಾಹ್ನ ಆಕೆಯ ಸಹೋದರನ ಮನೆಯಿಂದ ಆರೋಪಿ ಕರೆದುಕೊಂಡುಬಂದಿದ್ದ ಎನ್ನಲಾಗಿದೆ. ದಂಪತಿಯ ಒಂಭತ್ತು ವರ್ಷದ ಮಗ ಅಜ್ಜಿ ಮನೆಯಲ್ಲಿ ಉಳಿದಿದ್ದ. ಸಂಜೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಆರೋಪಿ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ. ಬಳಿಕ ರಸ್ತೆಯಲ್ಲಿ 70-80 ಕಿಲೋಮೀಟರ್ ದೂರವರೆಗೆ ಪತ್ನಿಯ ಮೃತದೇಹವನ್ನು ಎಳೆದಾಡಿಕೊಂಡು ಬಂದಿದ್ದನ್ನು ನೋಡಿ ಜನ ಭೀತಿಗೊಂಡರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪುಟ್ಟ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 15 ವರ್ಷ ಹಿಂದೆ ಸೀಮಾಳನ್ನು ವಿವಾಹವಾಗಿದ್ದ ಈತನಿಗೆ ಇಬ್ಬರು ಗಂಡುಮಕ್ಕಳಿದ್ದರು.
Chaos erupted in the Rampura area of Kota city in Rajasthan after a man was seen dragging the body of his deceased wife outside their house after allegedly killing her with an ax on Tuesday. He later arrived at the Rampura police station with the blood-dripping weapon and admitted his crime. He has been arrested.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm