ಬ್ರೇಕಿಂಗ್ ನ್ಯೂಸ್
10-06-21 12:56 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ರಾತ್ರಿ ವೇಳೆ ಮನೆಗೆ ಬಂದು ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜೋಕಟ್ಟೆಯ ಅಬ್ದುಲ್ ರಫೂರ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಬಾಲಕಿಗೆ ಒಂದೂವರೆ ವರ್ಷದ ಹಿಂದೆ ಮೊಬೈಲ್ ಫೋನ್ ಕೊಡಿಸಿದ್ದ. ಬಳಿಕ ಆಕೆಯ ಜೊತೆ ಫೋನ್ನಲ್ಲಿ ಮಾತಾಡುತ್ತಾ, ಸಲುಗೆ ಬೆಳೆಸಿಕೊಂಡಿದ್ದ. 2020ರ ಅಕ್ಟೋಬರ್ ಬಳಿಕ ಮನೆಯವರಿಗೆ ಗೊತ್ತಾಗದಂತೆ ಯುವಕ ಬಾಲಕಿಯ ಮನೆಗೆ ರಾತ್ರಿ ವೇಳೆ ಬರುತ್ತಿದ್ದ. ರಾತ್ರಿ 1 ಗಂಟೆಗೆ ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬರುತ್ತಿದ್ದ ಈತ ಬಾಲ್ಕನಿಯ ಬಾಗಿಲನ್ನು ತೆಗೆಯುವಂತೆ ಒತ್ತಾಯಿಸುತ್ತಿದ್ದ. ಬಳಿಕ ಒಳಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಜೂನ್ 9ರಂದು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Abdul Gafoor (20) from Jokatte here stands arrested by the personnel of the women's police station in the city. He has been accused of having forcible sex with a minor girl, which resulted in her pregnancy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm