ಬ್ರೇಕಿಂಗ್ ನ್ಯೂಸ್
10-06-21 12:56 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ರಾತ್ರಿ ವೇಳೆ ಮನೆಗೆ ಬಂದು ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜೋಕಟ್ಟೆಯ ಅಬ್ದುಲ್ ರಫೂರ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಬಾಲಕಿಗೆ ಒಂದೂವರೆ ವರ್ಷದ ಹಿಂದೆ ಮೊಬೈಲ್ ಫೋನ್ ಕೊಡಿಸಿದ್ದ. ಬಳಿಕ ಆಕೆಯ ಜೊತೆ ಫೋನ್ನಲ್ಲಿ ಮಾತಾಡುತ್ತಾ, ಸಲುಗೆ ಬೆಳೆಸಿಕೊಂಡಿದ್ದ. 2020ರ ಅಕ್ಟೋಬರ್ ಬಳಿಕ ಮನೆಯವರಿಗೆ ಗೊತ್ತಾಗದಂತೆ ಯುವಕ ಬಾಲಕಿಯ ಮನೆಗೆ ರಾತ್ರಿ ವೇಳೆ ಬರುತ್ತಿದ್ದ. ರಾತ್ರಿ 1 ಗಂಟೆಗೆ ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬರುತ್ತಿದ್ದ ಈತ ಬಾಲ್ಕನಿಯ ಬಾಗಿಲನ್ನು ತೆಗೆಯುವಂತೆ ಒತ್ತಾಯಿಸುತ್ತಿದ್ದ. ಬಳಿಕ ಒಳಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಜೂನ್ 9ರಂದು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Abdul Gafoor (20) from Jokatte here stands arrested by the personnel of the women's police station in the city. He has been accused of having forcible sex with a minor girl, which resulted in her pregnancy.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 01:42 pm
Mangalore Correspondent
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm