ಬ್ರೇಕಿಂಗ್ ನ್ಯೂಸ್
13-06-21 04:34 pm Mangaluru Correspondent ಕ್ರೈಂ
ಉಳ್ಳಾಲ, ಜೂ.13: ಬೆಂಗಳೂರಿನ ಕಮ್ಮನಹಳ್ಳಿಯಿಂದ 4 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ MDMA ಮಾದಕ ವಸ್ತುವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಕಾರನ್ನು ನಾಟೆಕಲ್ ಎಂಬಲ್ಲಿ ಕೊಣಾಜೆ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದ ತಂಡ ಇಂದು ಬೆಳಗ್ಗೆ ಜಪ್ತಿ ಮಾಡಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಸಮೀಪದ ವಿಜಯ ನಗರ ಎಂಬಲ್ಲಿ ನಿಷೇಧಿತ ಮಾದಕ ವಸ್ತು MDMA ಸಾಗಿಸುತ್ತಿದ್ದ ಸ್ವಿಫ್ಟ್ ಕಾರನ್ನು ಕೊಣಾಜೆ ಠಾಣೆ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದಾರ್ ನೇತೃತ್ವದ ತಂಡ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು.


ಶಫೀಕ್ ಮತ್ತು ಅಲ್ತಾಫ್ ಬೆಂಗಳೂರಿನ ಕಮ್ಮನ ಹಳ್ಳಿಯಿಂದ 3,90,000 ರೂಪಾಯಿ ಮೌಲ್ಯದ ನಿಷೇಧಿತ ಮಾದಕ ಪದಾರ್ಥ MDMA ಯನ್ನು ಸ್ವಿಪ್ಟ್ ಕಾರಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ತರುತ್ತಿದ್ದರು. ಹೆದ್ದಾರಿಯಿಂದ ಮೆಲ್ಕಾರ್, ಮುಡಿಪು, ನಾಟೆಕಲ್ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಠಾಣಾ ಸಬ್ಬಿನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದರ್ ಅವರು ನಾಟೆಕಲ್ ನ ವಿಜಯನಗರ ಎಂಬಲ್ಲಿ ಸ್ವಿಫ್ಟ್ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳನ್ನ ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುಗಳನ್ನ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಹೇಳಿದ್ದು, ಬಂಧಿತ ಆರೋಪಿಗಳಿಂದ 4 ಮೊಬೈಲ್ ಫೋನ್, ಒಂದು ಸ್ವಿಪ್ಟ್ ಕಾರು ಸೇರಿ ಒಟ್ಟು 9,01,000 ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿರಾಂ ಶಂಕರ್ ನಿರ್ದೇಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಕೊಣಾಜೆ ಠಾಣೆ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Konaje police on Sunday June 13 intercepted a car at Natekal, Manjanady and arrested two persons who were transporting banned MDMA drugs. The car with with registration number KL 14 R 3536 was heading from Uppinangady to Kerala through Malkar, Mudipu and Natekal route.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm