ಬ್ರೇಕಿಂಗ್ ನ್ಯೂಸ್
14-06-21 04:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 14: ಒಮಾನ್ ರಾಷ್ಟ್ರದ ಪ್ರಜೆಯೊಬ್ಬ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು.



ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ ಆತನ ವೀಸಾ ಅವಧಿ ಮಾರ್ಚ್ 31ಕ್ಕೆ ಮುಗಿದಿದ್ದು ಆಬಳಿಕ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾನೆ.
ಪೊಲೀಸರು ಮಾಹಿತಿ ಪಡೆದು ಲಾಡ್ಜ್ ಗೆ ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಅವರ ಬಳಿ 50 ಗ್ರಾಂಜಾ ಮತ್ತು ಎರಡು ಗ್ರಾಮ್ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೆ, ಇಬ್ಬರು ಕೂಡ ಡ್ರಗ್ಸ್ ಸೇವನೆ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.


ಅಹ್ಮದ್ ವಿರುದ್ಧ ಅಕ್ರಮ ವಾಸ ಮತ್ತು ಮಾದಕ ದ್ರವ್ಯ ಹೊಂದಿದ್ದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಲಾಡ್ಜ್ ನಲ್ಲಿ ಯಾವುದೇ ವ್ಯಕ್ತಿಗಳ ಗುರುತು ಪತ್ರ ಇಲ್ಲದೆ ಕೊಠಡಿ ನೀಡಬಾರದು. ಹಾಗೊಂದ್ವೇಳೆ, ಗುರುತು ಕಾರ್ಡ್ ಇಲ್ಲದೆ ಲಾಡ್ಜ್ ನಲ್ಲಿ ಅಕ್ರಮ ವಾಸ ಪತ್ತೆಯಾದರೆ ಅಂತಹ ಲಾಡ್ಜ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಇನ್ನು ಮುಂದೆ ಈ ಬಗ್ಗೆ ಅನಿಯಮಿತವಾಗಿ ದಾಳಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
The Mangalore City Police have arrested Two including one Oman national for drug consumption and illegal stay in India. Another arrested is said to be from Himachal Pradesh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm